• ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿರುವ ಶ್ರೀ ಉದ್ದಾಂಜನೇಯ ದೇವಸ್ಥಾನ ಭಕ್ತರ ಆಧ್ಯಾತ್ಮಿಕ ನಂಬಿಕೆಯ ಪ್ರಮುಖ ಕೇಂದ್ರವಾಗಿದೆ. ಇಲ್ಲಿ ಪ್ರತಿವರ್ಷ ಭಕ್ತಿಭಾವದಿಂದ ಆಚರಿಸಲಾಗುವ ಶ್ರೀ ಉದ್ದಾಂಜನೇಯ ಜಾತ್ರಾ ಮಹೋತ್ಸವ …

  • ಮಕರ ಸಂಕ್ರಾಂತಿಯು ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಖಗೋಳೀಯ ಘಟನೆಯನ್ನು ಆಧರಿಸಿದ ಹಬ್ಬ. ಉತ್ತರಾಯಣದ ಪ್ರಾರಂಭವನ್ನು ಸೂಚಿಸುವ ಈ ದಿನವನ್ನು ಕೃಷಿ ಹಬ್ಬವಾಗಿ ಆಚರಿಸಲಾಗುತ್ತದೆ. ಆಂಜನೇಯನೊಂದಿಗಿನ ಸಂಬಂಧವು ಐತಿಹಾಸಿಕ ಅಥವಾ …

  • ಇತಿಹಾಸ ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ …

  • ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024 ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಅಗಸ್ಟ್ 19 ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು …

  • ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ’. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ನೈಸಗಿಕ ಕಾರಣಗಳು: …

  • ಹನುಮಾನ ಜಯಂತಿಯ ದಿನ (ಚೈತ್ರ ಶುಕ್ಲ ಹುಣ್ಣಿಮೆಯಂದು) ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ (ಜನ್ಮೋತ್ಸವವನ್ನು ಆಚರಿಸಲಾಗುತ್ತದೆ). ನಂತರ …

About Us

Etiam ultricies nisi vel augue. Curabitur ullamcorper ultricies nisi. Nam eget dui. Etiam rhoncus.

opening hours

  • bWeekdays
    10 AM - 10 PM
  • Saturday
    10 AM - 11 PM
  • Sunday
    9 AM - 11 PM
  • Holidays
    10 AM - 1 PM